Mon. Nov 22nd, 2021

ಪಾಂಡವ ನ್ಯೂಸ್

ಸಮಾಜದ ಧ್ವನಿ

1420 ನೇ ಮದ್ಯವರ್ಜನ ಶಿಬಿರ

ಪಾಂಡವ,ರಟ್ಟಿಹಳ್ಳಿ: ತಾಲೂಕಿನ ತಿಪ್ಪಾಯಿಕೊಪ್ಪ ಗ್ರಾಮದ ಜಂಗಮ ಕ್ಷೇತ್ರ ಶ್ರೀ ಗುರುಮೂಕಪ್ಪ ಶಿವಯೋಗಿಗಳ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ಹಿರೇಕೆರೂರು ಹಾಗೂ 1420 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಮಾಸೂರು ವಲಯ ಹಾಗೂ ವಿವಿಧ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ, ಹಮ್ಮಿಕೊಳ್ಳಲಾದ 1420 ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮದಲ್ಲಿ ಅರ್ನಹ ಶಾಸಕ ಬಿಸಿ ಪಾಟೀಲ್ ಬಾಗಿಯಾಗಿ. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮದ್ಯವ್ಯಸನದಿಂದ ಹೊರಬಂದು ಸುಖಕರ ನೆಮ್ಮದಿ ಜೀವನ ನಡೆಸಬೇಕೆಂದು ಕರೆ ನೀಡಿದರು.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by EXPOLOG TECHNOLOGIES
error: Content is protected !!