Thu. Feb 6th, 2020

ಪಾಂಡವ ನ್ಯೂಸ್

ಸಮಾಜದ ಧ್ವನಿ

ಬಿ.ಸಿ.ಪಾಟೀಲ್ ರ 64 ನೇ ಜನ್ಮ ದಿನದ ಪ್ರಯುಕ್ತ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ

ಹಿರೇಕೆರೂರ: ನಗರದ ಪೊಲೀಸ್‌ ಮ್ಯೆದಾನದಲ್ಲಿ  ಬಿ.ಸಿ.ಪಾಟೀಲ್ ರವರ 64 ನೇ ಜನ್ಮ ದಿನದ ಪ್ರಯುಕ್ತ  ಆಯೋಜಿಸಲಾದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ವಾಲಿಬಾಲ್ ಎಸೆಯುವದರ ಮೂಲಕ ಉದ್ಘಾಟನೆ ಮಾಡಿದರು. ಇನ್ನು ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಶುಭ ಕೋರಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ  ಸರ್ಕಾರದ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ ಬಣಕಾರ್ ರವರು ಹಾಗೂ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರು.ಹಿರೇಕೆರೂರ ನಗರದ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು. ಕಾರ್ಯಕರ್ತರು ಹಾಗೂ ಅಭಿಮಾನಿ ಬಂಧುಗಳು ಹಾಜರಿದ್ದರು.

  •  
  •  
  •  
  •  
  •  
  •  

Leave a Reply

Your email address will not be published. Required fields are marked *

Copyright © All rights reserved. | Developed by LOGẞITS SOFTWARES
error: Content is protected !!